ಎಣ್ಮಕಜೆ ಗ್ರಾಮದ ಮಂಜಳಗಿರಿ ಶಂಕರ ಭಟ್ಟ ನಿಧನ


ಪೆರ್ಲ: ಎಣ್ಮಕಜೆ ಗ್ರಾಮದ ಮಂಜಳಗಿರಿ ಶಂಕರ ಭಟ್ಟ (96)   ನಿಧನರಾದರು.  ಅವರನ್ನು ವಯೋಸಹಜ ಖಾಯಿಲೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗುದ್ದು ಅಲ್ಲಿ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು